ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ.
ಇಂದಿನಿಂದ ಈ ಕಾಮಗಾರಿಯ ಪ್ರಕ್ರಿಯೆಗೆ ಹಸಿರು ನಿಶಾನೆ ದೊರೆಯಲಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆದೇಶ ಹೊರಡಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್ ಒಡೆಯರ್ ಅವರು ಇಂದಿನಿಂದ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಮಣಿಪಾಲ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣ ಸಂಬಂಧ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ನಿರಂತರ ಸಭೆ ನಡೆಸಿ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು. ಅದಕ್ಕೀಗ ಪುರಸ್ಕಾರ ದೊರೆತಿದೆ ಎಂದು ಹೇಳಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…