ಮೈಸೂರು ನಗರ

ಮೈಸೂರು | ಬ್ಯಾಂಕ್‌ಗೆ 47.72 ಲಕ್ಷ ರೂ. ವಂಚನೆ ; ಸಿಬ್ಬಂದಿ ವಿರುದ್ದ ಎಫ್‌ಐಆರ್‌

ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್‌ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್‌ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.

ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ ಸ್ವಾಮಿ ಈ ಹಿಂದೆ ಇಂಡಸ್ ಬ್ಯಾಂಕ್‌ನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದನು. ಕಳೆದ ಮೇ ತಿಂಗಳಿನಿಂದ ಆತ ಕೆಲಸಕ್ಕೆ ಬಂದಿರಲಿಲ್ಲ. ಅವರ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಅನುಮಾನಗೊಂಡ ಅವರು ಮಹದೇವಸ್ವಾಮಿ ಅವರು ಈ ಹಿಂದೆ ವಾಹನಗಳ ಸಾಲಗಳ ವಸೂಲಾತಿ ಮಾಡುತ್ತಿದ್ದವರ ಖಾತೆಗಳನ್ನು ಪರಿಶೀಲಿಸಿದ ವೇಳೆ ಹಲವು ಮಂದಿ ಸಾಲದ ಕಂತು ಕಟ್ಟಿಲ್ಲದಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ.

ಹೀಗಾಗಿ ಲೆಕ್ಕ ಪತ್ರಗಳನ್ನು ಪರಿಶೀಲಿಸಿದ ವೇಳೆ ಆತ ೪೭,೭೨,೮೧೦ ರೂ. ಹಣವನ್ನು ಗ್ರಾಹಕರಿಂದ ಸಂಗ್ರಹಿಸಿ ಬ್ಯಾಂಕ್‌ಗೆ ಪಾವತಿಸಿಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬ್ಯಾಂಕ್‌ನ ಅಧಿಕಾರಿಗಳು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:-ಕಾಫಿತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ; ಪತ್ತೆಹಚ್ಚಿದ ಶ್ವಾನ !

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

22 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

1 hour ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

3 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago