ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ.
ನಗರದ ಬೆಳವಾಡಿಯ ರಾಯಲ್ ಬ್ರದರ್ಸ್ ವತಿಯಿಂದ ಸತತ ಎಂಟು ವರ್ಷಗಳಿಂದ 13 ಅಡಿ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಅಂತೆಯೇ ಈ ಬಾರಿಯೂ ಕೂಡ 13ಅಡಿ ಗಣಪತಿ ಪ್ರತಿಪ್ಠಾಪಿಸಲಾಗಿದೆ.
ರಾಯಲ್ ಬ್ರದರ್ಸ್ ಸಮಿತಿಯ ಯುವಕರು ಮೆರವಣಿಗೆ ಮೂಲಕ ಗ್ರಾಮಕ್ಕೆ ವಿನಾಯಕನನ್ನು ಬರಮಾಡಿಕೊಂಡರು. ಬಳಿಕ ವಿಗ್ರಹಕ್ಕೆ ಪೂಜೆ ನೇರವೇರಿಸಿ ಪ್ರತಿಷ್ಠಾಪಿಸಲಾಯಿತು.
ಗಣಪತಿಯೊಂದಿಗೆ ರಾಯಲ್ ಬ್ರದರ್ಸ್ ತಂಡ
ಗಣಪತಿ ವಿಗ್ರಹ ಪ್ರತಿಪ್ಠಾಪನೆ ಚಿತ್ರ
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…