ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ.
ನಗರದ ಬೆಳವಾಡಿಯ ರಾಯಲ್ ಬ್ರದರ್ಸ್ ವತಿಯಿಂದ ಸತತ ಎಂಟು ವರ್ಷಗಳಿಂದ 13 ಅಡಿ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಅಂತೆಯೇ ಈ ಬಾರಿಯೂ ಕೂಡ 13ಅಡಿ ಗಣಪತಿ ಪ್ರತಿಪ್ಠಾಪಿಸಲಾಗಿದೆ.
ರಾಯಲ್ ಬ್ರದರ್ಸ್ ಸಮಿತಿಯ ಯುವಕರು ಮೆರವಣಿಗೆ ಮೂಲಕ ಗ್ರಾಮಕ್ಕೆ ವಿನಾಯಕನನ್ನು ಬರಮಾಡಿಕೊಂಡರು. ಬಳಿಕ ವಿಗ್ರಹಕ್ಕೆ ಪೂಜೆ ನೇರವೇರಿಸಿ ಪ್ರತಿಷ್ಠಾಪಿಸಲಾಯಿತು.
ಗಣಪತಿಯೊಂದಿಗೆ ರಾಯಲ್ ಬ್ರದರ್ಸ್ ತಂಡ
ಗಣಪತಿ ವಿಗ್ರಹ ಪ್ರತಿಪ್ಠಾಪನೆ ಚಿತ್ರ
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…