ಮೈಸೂರು ನಗರ

ಮೈಸೂರು: ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಬೈಕ್‌ ರ್ಯಾಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಇಂದು ಬೈಕ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅವಧೂತ ವಿನಯ್ ಗುರೂಜಿ ಚಾಲನೆ ನೀಡಿದರು.

ಇದನ್ನೂ ಓದಿ: ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿ ಸಂಸದ ಭರ್ತೃಹರಿ ಪ್ರಮಾಣವಚನ ಸ್ವೀಕಾರ

ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಡಾ.ಶುಶ್ರುತ್ ಗೌಡ ನೇತೃತ್ವದಲ್ಲಿ ನಡೆದ ರ್ಯಾಲಿ ಕಾರ್ಯಕ್ರಮದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ನಗರದ ವಿವಿಧ ಸೇವಾ ಸಂಸ್ಥೆಗಳ ಮುಖಂಡರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ ಅವರು, ನಮ್ಮ ದೇಶದ ಆಸ್ತಿ ಅಂದ್ರೆ ಅದು ಯುವಕರು. ಯುವಕರು ಡ್ರಗ್ಸ್‌ಗೆ ಅಡಿಟ್ ಆಗದಂತೆ ನೋಡಿಕೊಳ್ಳಬೇಕು. ಇಂದು ಡ್ರಗ್ಸ್ ಮುಕ್ತ ಮೈಸೂರಿಗೆ ಮುನ್ನುಡಿ ಬರೆದಿದ್ದೇವೆ. ಈ ಹಿಂದೆ ಮೈಸೂರಿನಲ್ಲಿ ಡ್ರಗ್ಸ್ ಸಿಕ್ಕಿದ ಪ್ರಕರಣ ನೋಡಿದ್ದೇವೆ. ಹಾಗಾಗಿ ಡ್ರಗ್ಸ್ ಫ್ರೀ ಮೈಸೂರು ಮಾಡಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

5 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

32 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

3 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

3 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

3 hours ago