ಮೈಸೂರು: ತಮ್ಮ ಬ್ಯಾಂಕ್ ಖಾತೆಗೆ 26 ಸಾವಿರ ಜಮಾ ಆಗಿದೆ ಎಂದು ಸಂತಸಗೊಡ ಉದ್ಯಮಿಯೊಬ್ಬರು ಮೆಸೇಜ್ ಓಪನ್ ಮಾಡಿದ ಕೂಡಲೇ ಅವರ ಖಾತೆಯಲ್ಲಿದ್ದ 1.98 ಲಕ್ಷ ರೂ ಕಳೆದುಕೊಂಡಿದ್ದಾರೆ.
ಮೈಸೂರಿನ ಹೆಬ್ಬಾಳು ಬಡಾವಣೆಯ ನಿವಾಸಿ ಹಣ ಕಳೆದುಕೊಂಡ ಉದ್ಯಮಿ. ಬ್ಯಾಂಕಿನ ಸಿಬ್ಬಂದಿ ಎಂದು ಕರೆ ಮಾಡಿದ ವಂಚಕರು ಬ್ಯಾಂಕಿನ ವಿವರ ಕೇಳಿದ್ದಾರೆ. ಇದು ವಂಚಕರ ಕರೆ ಎಂದು ಅನುಮಾನದಿಂದ ಉದ್ಯಮಿ ಕರೆಯನ್ನು ಸ್ಥಗಿತಗೊಳಿಸಿದ್ದಾರೆ.
ಇದನ್ನು ಓದಿ: ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣ: ತಾಯಿಯ ಆಕ್ರಂದನ
ನಂತರ ಅವರ ಬ್ಯಾಂಕ್ ಖಾತೆಗೆ 26,000 ರೂ ಜಮಾ ಆಗಿದೆ ಎನ್ನುವ ಸಂದೇಶ ಬಂದಿದ್ದು, ಅದನ್ನು ಓಪನ್ ಮಾಡಿದ ಕೂಡಲೇ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಕಡಿತಗೊಂಡು ವಂಚಕರ ಪಾಲಾಗಿದೆ.
ಇದರಿಂದ ಕಂಗಾಲಾದ ಉದ್ಯಮಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…