ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ ಮೊ.ಸಂ 71/2025 ಕಲಂ: 331(4), 305 ಬಿ.ಎನ್.ಎಸ್ ಪ್ರಕರಣದಲ್ಲಿ ಆರೋಪಿ ಅರುಣ್ ಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಲಕ್ಷ ಮೌಲ್ಯದ ಮಹೇಂದ್ರ ಥಾರ್ ವಾಹನವನ್ನು ಅಮಾನತ್ತುಪಡಿಸಿಕೊಂಡು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.
ಸದರಿ ಕಾರ್ಯಾಚರಣೆಯಲ್ಲಿ ಸಿಸಿಬಿಯ ಪೊಲೀಸ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಪಿ.ಎಸ್.ಐ ಅನಿಲ್ಕುಮಾರ್.ಎನ್, ಎ.ಎಸ್.ಐ ಸುರೇಶ್.ಆರ್ ಹಾಗೂ ಸಿಬ್ಬಂದಿಗಳಾದ ಜಗದೀಶ್, ಪ್ರಕಾಶ್.ಟಿ, ಜಯರಾಮ್, ರಾಘವೇಂದ್ರ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಸದರಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಪ್ರಶಂಶಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…