ಮೈಸೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಸೈಕಲ್ ರ್ಯಾಲಿಗೆ ಎಂಎಲ್ಸಿ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು.
ಇದನ್ನೂ ಓದಿ: ಗಗನಚುಕ್ಕಿ ಜಲಪಾತೋತ್ಸವಕ್ಕೆ ವರ್ಣರಂಚಿತ ತೆರೆ
ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ರ್ಯಾಲಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…