ಮೈಸೂರು ನಗರ

Mysore Dasara 2024: ಈ ಬಾರಿಯ ಯುವ ದಸರಾಗೆ ಬರಲಿದ್ದಾರೆ ಇಳಯರಾಜ, ಎಆರ್‌ ರಹಮಾನ್‌

 

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ ಗಾಯಕರು, ಸಂಗೀತ ನಿರ್ದೇಶಕರಾದ ಎ.ಆರ್.‌ ರಹಮಾನ್‌ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ. ಮೊದಲಿಗೆ ಶ್ರೇಯಾ ಘೋಷಾಲ್‌ ಕಾರ್ಯಕ್ರಮವಿರಲಿದ್ದು, ಯಾವ ದಿನದಂದು ಯಾವ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಅ.6 – ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ ಬಹುಭಾಷಾ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌,

ಅ.7 – ಸಂಗೀತ ಸಂಜೆ – ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ರವಿ ಬಸ್ರೂರು ‌

ಅ.8 – ಬಾಲಿವುಡ್‌ ನೈಟ್ಸ್‌ – ಬಾಲಿವುಡ್‌ ಗಾಯಕ ಬಾದ್‌ಷಾ

ಅ.9 – ಸಂಗೀತ ಸಂಜೆ – ಸಂಗೀತ ನಿರ್ದೇಶಕ ಮತ್ತು ಗಾಯಕ ಎ.ಆರ್‌.ರೆಹಮಾನ್‌

ಅ.10ರ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ್‌ ನಿರ್ದೇಶಕ ಇಳಯರಾಜ

ಯುವ ಸಂಭ್ರಮದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಶಾಲಾ-ಕಾಲೇಜು ತಂಡಗಳು ಯುವ ದಸರಾ ಕಾರ್ಯಕ್ರಮದಲ್ಲಿಯೂ ಸಹ ನೃತ್ಯ ಪ್ರದರ್ಶನ ನೀಡುತ್ತವೆ.

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

7 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago