ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ.
ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ ಗಾಯಕರು, ಸಂಗೀತ ನಿರ್ದೇಶಕರಾದ ಎ.ಆರ್. ರಹಮಾನ್ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ. ಮೊದಲಿಗೆ ಶ್ರೇಯಾ ಘೋಷಾಲ್ ಕಾರ್ಯಕ್ರಮವಿರಲಿದ್ದು, ಯಾವ ದಿನದಂದು ಯಾವ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
ಅ.6 – ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ ಬಹುಭಾಷಾ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್,
ಅ.7 – ಸಂಗೀತ ಸಂಜೆ – ಸ್ಯಾಂಡಲ್ವುಡ್ ಸಂಗೀತ ನಿರ್ದೇಶಕ ರವಿ ಬಸ್ರೂರು
ಅ.8 – ಬಾಲಿವುಡ್ ನೈಟ್ಸ್ – ಬಾಲಿವುಡ್ ಗಾಯಕ ಬಾದ್ಷಾ
ಅ.9 – ಸಂಗೀತ ಸಂಜೆ – ಸಂಗೀತ ನಿರ್ದೇಶಕ ಮತ್ತು ಗಾಯಕ ಎ.ಆರ್.ರೆಹಮಾನ್
ಅ.10ರ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ್ ನಿರ್ದೇಶಕ ಇಳಯರಾಜ
ಯುವ ಸಂಭ್ರಮದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಶಾಲಾ-ಕಾಲೇಜು ತಂಡಗಳು ಯುವ ದಸರಾ ಕಾರ್ಯಕ್ರಮದಲ್ಲಿಯೂ ಸಹ ನೃತ್ಯ ಪ್ರದರ್ಶನ ನೀಡುತ್ತವೆ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…