ಮೈಸೂರು ನಗರ

Mysore Dasara 2024: ಈ ಬಾರಿಯ ಯುವ ದಸರಾಗೆ ಬರಲಿದ್ದಾರೆ ಇಳಯರಾಜ, ಎಆರ್‌ ರಹಮಾನ್‌

 

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ ಗಾಯಕರು, ಸಂಗೀತ ನಿರ್ದೇಶಕರಾದ ಎ.ಆರ್.‌ ರಹಮಾನ್‌ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ. ಮೊದಲಿಗೆ ಶ್ರೇಯಾ ಘೋಷಾಲ್‌ ಕಾರ್ಯಕ್ರಮವಿರಲಿದ್ದು, ಯಾವ ದಿನದಂದು ಯಾವ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಅ.6 – ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ ಬಹುಭಾಷಾ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌,

ಅ.7 – ಸಂಗೀತ ಸಂಜೆ – ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ರವಿ ಬಸ್ರೂರು ‌

ಅ.8 – ಬಾಲಿವುಡ್‌ ನೈಟ್ಸ್‌ – ಬಾಲಿವುಡ್‌ ಗಾಯಕ ಬಾದ್‌ಷಾ

ಅ.9 – ಸಂಗೀತ ಸಂಜೆ – ಸಂಗೀತ ನಿರ್ದೇಶಕ ಮತ್ತು ಗಾಯಕ ಎ.ಆರ್‌.ರೆಹಮಾನ್‌

ಅ.10ರ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ್‌ ನಿರ್ದೇಶಕ ಇಳಯರಾಜ

ಯುವ ಸಂಭ್ರಮದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಶಾಲಾ-ಕಾಲೇಜು ತಂಡಗಳು ಯುವ ದಸರಾ ಕಾರ್ಯಕ್ರಮದಲ್ಲಿಯೂ ಸಹ ನೃತ್ಯ ಪ್ರದರ್ಶನ ನೀಡುತ್ತವೆ.

ಅರ್ಚನ ಎಸ್‌ ಎಸ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago