dasara
ಮೈಸೂರು : ಅರಮನೆ ಅಂಗಳವನ್ನು ಪ್ರವೇಶಿಸಿರುವ ದಸರಾ ಗಜಪಡೆಯ ಮೊದಲ ತಂಡದ ಆನೆಗಳು ಸೋಮವಾರ ತುಂತುರು ಮಳೆಯ ನಡುವೆಯೇ ತೂಕ ಪರೀಕ್ಷೆಯ ಬಳಿಕ ಮೊದಲ ದಿನದ ತಾಲೀಮು ನಡೆಸಿ, ಅತಿಥ್ಯದೊಂದಿಗೆ ವಿಶ್ರಾಂತಿಗೆ ಜಾರಿದವು.
ಅರಮನೆಯಿಂದ ಕೋಟೆ ಆಂಜನೇಯ ಸ್ವಾಮಿ ದೇವಾಲಯ, ಸಯ್ಯಾಜಿ ರಾವ್ ರಸ್ತೆಯ ನಾಲ್ವಡಿ ವೃತ್ತದ ವರೆಗೆ ತಾಲೀಮು ನಡೆಸಿ ಅರಮನೆಗೆ ಮರಳಿದವು. ಸಂಜೆಯೂ ತಾಲೀಮು ನಡೆಸಲಾಯಿತು. ತುಂತುರು ಮಳೆ ನಡುವೆ ಅರಮನೆಯಿಂದ ಹೊರಗೆ ಬಂದ ಗಜಪಡೆಯನ್ನು ಜನರು ಕಣ್ತುಂಬಿಕೊಂಡರು.
ಗಜ ಮಜ್ಜನ
9 ಆನೆಗಳು ಅರಮನೆಯ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡಿದ್ದು, ಎಂದಿನಂತೆ ಅಭಿಮನ್ಯವನ್ನು ಪ್ರತ್ಯೇಕವಾಗಿ ಕಟ್ಟಿಹಾಕಲಾಗಿದೆ. ಮಾತ್ರವಲ್ಲದೆ, ಆನೆಗಳ ಚಲನವಲನಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಗಜಪಡೆಯ ಇರುವ ಕಡೆಗಳಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…