ಮೈಸೂರು ನಗರ

ಮೈಸೂರು ದಸರಾ : ಗಜಪಡೆಗೆ ವಿಶ್ರಾಂತಿ

ಮೈಸೂರು : ಅರಮನೆ ಅಂಗಳವನ್ನು ಪ್ರವೇಶಿಸಿರುವ ದಸರಾ ಗಜಪಡೆಯ ಮೊದಲ ತಂಡದ ಆನೆಗಳು ಸೋಮವಾರ ತುಂತುರು ಮಳೆಯ ನಡುವೆಯೇ ತೂಕ ಪರೀಕ್ಷೆಯ ಬಳಿಕ ಮೊದಲ ದಿನದ ತಾಲೀಮು ನಡೆಸಿ, ಅತಿಥ್ಯದೊಂದಿಗೆ ವಿಶ್ರಾಂತಿಗೆ ಜಾರಿದವು.

ಅರಮನೆಯಿಂದ ಕೋಟೆ ಆಂಜನೇಯ ಸ್ವಾಮಿ ದೇವಾಲಯ, ಸಯ್ಯಾಜಿ ರಾವ್ ರಸ್ತೆಯ ನಾಲ್ವಡಿ ವೃತ್ತದ ವರೆಗೆ ತಾಲೀಮು ನಡೆಸಿ ಅರಮನೆಗೆ ಮರಳಿದವು. ಸಂಜೆಯೂ ತಾಲೀಮು ನಡೆಸಲಾಯಿತು. ತುಂತುರು ಮಳೆ ನಡುವೆ ಅರಮನೆಯಿಂದ ಹೊರಗೆ ಬಂದ ಗಜಪಡೆಯನ್ನು ಜನರು ಕಣ್ತುಂಬಿಕೊಂಡರು.

ಗಜ ಮಜ್ಜನ
9 ಆನೆಗಳು ಅರಮನೆಯ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡಿದ್ದು, ಎಂದಿನಂತೆ ಅಭಿಮನ್ಯವನ್ನು ಪ್ರತ್ಯೇಕವಾಗಿ ಕಟ್ಟಿಹಾಕಲಾಗಿದೆ. ಮಾತ್ರವಲ್ಲದೆ, ಆನೆಗಳ ಚಲನವಲನಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಗಜಪಡೆಯ ಇರುವ ಕಡೆಗಳಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

28 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago