ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಬೆನ್ನಲ್ಲೇ ಈ ಬಾರಿಯ ದಸರಾ ಕ್ರೀಡಾಕೂಟವು ಅಕ್ಟೋಬರ್.3 ರಿಂದ 6ರವರೆಗೆ ನಡೆಯಲಿದೆ.
ಈ ಕ್ರೀಡಾಕೂಟಕ್ಕೆ ಪ್ಯಾರಿಸ್ ಒಲಂಪಿಕ್ಸ್ನ ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರು ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್.3ರಂದು ಮಧ್ಯಾಹ್ನ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಸರಾ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಲಿದ್ದಾರೆ.
ಈ ವೇಳೆ ಹರ್ಮನ್ ಪ್ರೀತ್ ಸಿಂಗ್ ಅವರು ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಇವರ ಜೊತೆಗೆ ರಾಜ್ಯ ಸರ್ಕಾರದ ಹಲವು ಸಚಿವರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…