ಮೈಸೂರು ನಗರ

ದಸರಾ ಜಂಬೂಸವಾರಿ ದಿನದಂದು ಪೊಲೀಸರ ಹದ್ದಿನಕಣ್ಣು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.

ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸವಾಲು ಪೊಲೀಸ್‌ ಇಲಾಖೆಗೆ ಇದೆ.

ಇದೆಲ್ಲವನ್ನು ನಿಭಾಯಿಸಿಕೊಂಡು ಹೋಗಲು ಹೆಚ್ಚುವರಿ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಾರಿಯ ದಸರಾ ಕಾರ್ಯಕ್ರಮಗಳ ಸಾಲಿಗೆ ಡ್ರೋನ್‌ ಶೋ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಹೀಗಾಗಿ ಆ ಕಾರ್ಯಕ್ರಮ ನಡೆಯುವ ಸ್ಥಳಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕೆಂದು ಮನವಿ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿನ್ನರ್‌ ಮೀಟಿಂಗ್‌ ಶಕ್ತಿ ಪ್ರದರ್ಶನವಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…

10 mins ago

ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…

20 mins ago

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

2 hours ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

2 hours ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

3 hours ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

3 hours ago