ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿದಳಕ್ಕೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು.
ಇಂದು ನಡೆದ ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಹಾಗೂ ಅಶ್ವಾರೋಹಿದಳ ಭಾಗಿಯಾಗಿದ್ದವು.
ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಿಡಿಮದ್ದು ತಾಲೀಮಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ನಗರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದರು.
ಅಕ್ಟೋಬರ್.1ರಂದು ಮೂರನೇ ಹಂತದ ತಾಲೀಮು ನಡೆಯಲಿದ್ದು, ಗಜಪಡೆಯನ್ನು ದಸರಾ ಜಂಬೂಸವಾರಿ ದಿನ ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಸಿಡಿಮದ್ದು ಶಬ್ದಕ್ಕೆ ಹೆದರದ ರೀತಿಯಲ್ಲಿ ತರಬೇತಿ ನೀಡಲಾಗುತ್ತಿದೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…