ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ಮೊದಲ ದಿನವಾದ ಇಂದು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿವೆ. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವೇಳೆ ದಸರಾ ಗಜಪಡೆ ವಾಕಿಂಗ್ ಮಾಡಲಿವೆ.
ಮೊದಲ ಹಂತದಲ್ಲಿ ಕಾಡಿನಿಂದ ಮೈಸೂರು ಅರಮನೆಗೆ 9 ಆನೆಗಳು ಆಗಮಿಸಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ. ಜಂಬೂಸವಾರಿ ದಿನದಂದು ಯಾವುದೇ ತೊಂದರೆಯಾಗದಿರಲಿ ಎಂದು ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದ್ದು, ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…