ಮೈಸೂರು| ಕೆ.ಆರ್.ನಗರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ.
ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಭಕ್ತರಿಗಾಗಿಯೇ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಆಂಬುಲೆನ್ಸ್ ಸೇವೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ಇದನ್ನು ಓದಿ: ಮುಕ್ತಾಯಗೊಂಡ ಮಂಡಲ-ಮಕರವಿಳಕ್ಕು ಮಹೋತ್ಸವ: ಮುಚ್ಚಿದ ಶಬರಿಮಲೆ ದೇವಾಲಯ
ಈ ವೇಳೆ ಮಾತನಾಡಿದ ಪುನೀತ್ ಅಭಿಮಾನಿಗಳು, ಸರ್ಕಾರ ಮಾಡದ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕರ್ನಾಟಕದಿಂದ ಹೋಗುವ ಭಕ್ತರಿಗೆ ಏನೇ ತೊಂದರೆ ಆದರೂ ಈ ಟೋಲ್ ಫ್ರೀ ನಂಬರ್ಗೆ ಕರೆ ಮಾಡಿ. ಆಗ ತೊಂದರೆಯಾಗಿರುವ ಭಕ್ತರಿಗೆ ಅನುಕೂಲವಾಗುತ್ತದೆ. ಈ ವಿಚಾರವನ್ನು ಆದಷ್ಟು ಶೇರ್ ಮಾಡಿ. ಆಂಬುಲೆನ್ಸ್ನಲ್ಲಿ ಕನ್ನಡದಲ್ಲೇ ಮಾಹಿತಿ ಇರುತ್ತದೆ. ಹಾಗಾಗಿ ಇದು ಎಲ್ಲರಿಗೂ ಅನುಕೂವಾಗುತ್ತದೆ. ಶಬರಿಮಲೆಗೆ ಹೋಗುವ ಎಲ್ಲರೂ ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮನವಿ ಮಾಡಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…