ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡವಾದ ಯುವರಾಜ ಕಾಲೇಜಿಗೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮೈಸೂರಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಅನೇಕ ಇತಿಹಾಸಗಳಿದ್ದು, ಮಹಾರಾಜರ ಕೊಡುಗೆ ಕೂಡ ಅದರಲ್ಲಿ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಯುವರಾಜ ಕಾಲೇಜಿಗೆ ಭೇಟಿ ನೀಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಯುವರಾಜ ಕಾಲೇಜು ಸುತ್ತಾ ಕಾಲ್ನಡಿಗೆಯಲ್ಲೇ ತೆರಳಿ ವೀಕ್ಷಣೆ ಮಾಡಿದರು.
ಈ ವೇಳೆ ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರೋ.ರಂಗರಾಜು ಅವರು ಯುವರಾಜ ಕಾಲೇಜು ಕಟ್ಟಡದ ಇತಿಹಾಸ ಮತ್ತು ಪರಂಪರೆಯನ್ನು ವಿವರಿಸಿದರು.
ಮೈಸೂರಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಅನೇಕ ಇತಿಹಾಸಗಳಿದ್ದು, ಮಹಾರಾಜರ ಕೊಡುಗೆ ಕೂಡ ಅದರಲ್ಲಿ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರಾಜ ಮನೆತನದವರೇ ಆದ ಕಾರಣ ಪಾರಂಪರಿಕ ಕಟ್ಟಡವನ್ನು ಉಳಿಸಲು ಪಣ ತೊಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಮೈಸೂರಿನ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡು, ಅವುಗಳ ಉಳಿವಿಗೆ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…