mysuru lawyers dharmastala yathra
ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಮೈಸೂರು ವಕೀಲರು ಧ್ವನಿ ಎತ್ತಿದ್ದು, ಸುಮಾರು 150 ಮಂದಿ ವಕೀಲರು ಇಂದು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ.
ಧರ್ಮಸ್ಥಳದ ಪರ ಅಪಪ್ರಚಾರ ಖಂಡಿಸಿ ಇಂದು ಮೈಸೂರು ವಕೀಲರು ಎರಡು ಬಸ್ ಹಾಗೂ ಹಲವು ಕಾರುಗಳ ಮೂಲಕ ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ. ಮೈಸೂರು ನ್ಯಾಯಾಲಯದ ಮುಂಭಾಗದಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟ ವಕೀಲರು, ಶ್ರೀ ಕ್ಷೇತ್ರದಲ್ಲಿ ಮಂಜುನಾಥಸ್ವಾಮಿ ದರ್ಶನ ಪಡೆಯಲಿದ್ದಾರೆ.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆ ಅವರನ್ನು ಸಹ ಭೇಟಿ ಮಾಡಲಿದ್ದು, ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಭರವಸೆ ನೀಡಲಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…