ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಗಳು ಪತ್ರ ಚಳುವಳಿ ಆರಂಭಿಸಿದ್ದಾರೆ.
ಸಿಎಂ ಕುರ್ಚಿಗಾಗಿ ಪತ್ರ ಬರೆದಿದ್ದು ಆದ ಬಳಿಕ ಈಗ ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಎಸ್ಸಿ ವಿಭಾಗದ ವತಿಯಿಂದ ಪೋಸ್ಟ್ ಕಾರ್ಡ್ ಚಳುವಳಿ ಆರಂಭವಾಗಿದೆ.
ಮೈಸೂರಿನ ಗಾಂಧಿ ಚೌಕದಲ್ಲಿ ಹಮ್ಮಿಕೊಂಡಿದ್ದ ಪೋಸ್ಟ್ ಕಾರ್ಡ್ ಅಭಿಯಾನದಲ್ಲಿ ಮಾಜಿ ಮಹಾಪೌರರು, ಸದಸ್ಯರುಗಳು ಸೇರಿದಂತೆ ಅನೇಕರು ಭಾಗಿಯಾಗಿ ಬೇಕೇ ಬೇಕು ಮಂತ್ರಿ ಬೇಕು ಎಂದು ಘೋಷಣೆ ಕೂಗಿದರು.
ಪೋಸ್ಟ್ ಕಾರ್ಡ್ನಲ್ಲಿ ಶಾಸಕ ತನ್ವೀರ್ ಸೇಠ್ ಭಾವಚಿತ್ರ ಮುದ್ರಿಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿರುವ ಪತ್ರಕ್ಕೆ ಸಹಿ ಹಾಕುವ ಮೂಲಕ ತನ್ವಿರ್ಸೇಠ್ ಫ್ಲೇಕಾರ್ಡ್ ಹಿಡಿದುಕೊಂಡು ಜೈಕಾರ ಹಾಕಿದರು.
ಕಾಂಗ್ರೆಸ್ ಹೈಕಮಾಂಡ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪೋಸ್ಟ್ ಕಾರ್ಡ್ ಕಳುಹಿಸಿರುವ ಕಾರ್ಯಕರ್ತರು, ಈ ಬಾರಿ ಶಾಸಕ ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…