ಮೈಸೂರು: ಶಿಥಿಲಗೊಂಡ ಕಾರಣ ದುರಸ್ತಿ ಮಾಡುತ್ತಿದ್ದ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ.
ಸದ್ದಾಂ ಎಂಬುವವರೇ ಮೃತ ಕಾರ್ಮಿಕನಾಗಿದ್ದಾನೆ. ಮಹಾರಾಣಿ ಕಾಲೇಜು ಕಟ್ಟಡ 80 ವರ್ಷಗಳ ಹಳೆಯದಾಗಿದ್ದು, ಕಳೆದ ತಿಂಗಳು ದುರಸ್ತಿ ಕಾರ್ಯ ಆರಂಭವಾಗಿತ್ತು.
ನಿನ್ನೆ ಸಂಜೆ ಮೇಲ್ಛಾವಣಿ ಕುಸಿದಿದ್ದು, ಸದ್ದಾಂ ಅದರ ಅಡಿ ಸಿಲುಕಿಕೊಂಡಿದ್ದರು. ಬಳಿಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿತ್ತು. ಇಂದು ಬೆಳಗಾವಿ ಜಾವ ಸದ್ದಾಂ ಮೃತದೇಹ ಅವಶೇಷಗಳಡಿ ಪತ್ತೆಯಾಗಿದೆ. ಘಟನೆ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…