ಮೈಸೂರು: ಇಂದು 2024-25ನೇ ಸಾಲಿನ ಮುಡಾ ಬಜೆಟ್ನ್ನು ಆಯುಕ್ತ ರಘುನಂದನ್ ಅವರು ಮಂಡನೆ ಮಾಡಿದರು.
ಮುಡಾ ಕಚೇರಿಯ ಸಭಾಂಗಣದಲ್ಲಿ ಮುಡಾ ಆಡಳಿತಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಆಯುಕ್ತ ರಘುನಂದನ್ ಅವರು ಬಜೆಟ್ ಮಂಡಿಸಿದರು.
ಕಳೆದ ವರ್ಷ ಘೋಷಣೆ ಮಾಡಿದ್ದ ಯೋಜನೆಗಳಿಗೆ ಮಾರ್ಪಾಡು ಮಾಡಿ ಬಡಾವಣೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಮತ್ತಿತರ ಯೋಜನೆಗಳಿಗೆ ಆದ್ಯತೆ ನೀಡಲು ಬಜೆಟ್ನಲ್ಲಿ ತೀರ್ಮಾನ ಮಾಡಲಾಗಿದೆ.
ಬಜೆಟ್ ಮಂಡನೆ ವೇಳೆ ಶಾಸಕರಾದ ತನ್ವಿರ್ ಸೇಠ್, ಜಿ.ಟಿ.ದೇವೇಗೌಡ, ದರ್ಶನ್ ಧ್ರುವನಾರಾಯಣ್, ಟಿ.ಎಸ್.ಶ್ರೀವತ್ಸ, ತಿಮ್ಮಯ್ಯ, ಮಂಜೇಗೌಡ, ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್ ಸೇರಿದಂತೆ ಮುಡಾ ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…