ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳು ಬಗೆದಷ್ಟು ಬಯಲಾಗ್ತಿವೆ. ಈ ಹೊತ್ತಲ್ಲೆ ಮುಡಾ ತನಿಖೆಗೆ ಲೋಕಾಯುಕ್ತ ಎಂಟ್ರಿಕೊಟ್ಟಿದೆ.
ಮೈಸೂರು ಹಿನಕಲ್ನ ಸರ್ವೆ ನಂಬರ್ 89ರ 7.18 ಎಕರೆ ಭೂಮಿಯನ್ನು 350ಕ್ಕೂ ಹೆಚ್ಚು ಪ್ರಭಾವಿಗಳು ಅಧಿಕಾರಿಗಳಿಗೆ ನಿವೇಶನ ರೂಪದಲ್ಲಿ ನೀಡಿರುವ ಸಂಬಂಧ ಲೋಕಾಯುಕ್ತ ತನಿಖೆಗೆ ಇಳಿದಿದೆ.
ಕಳೆದ 2017ರ ಅವಧಿಯಲ್ಲಿ ಪ್ರಾಧಿಕಾರದಲ್ಲಿ ಕೆಲಸ ಮಾಡಿದ್ದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಡ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮರಾ, ಡಿವಿಆರ್ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇನ್ನು ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ತೊರೆಯುವ ಸನ್ನಿವೇಶ ಸೃಷ್ಟಿಯಾದ್ರೆ ಸಿಎಂ ಆಗೋಣ ಎಂದು ಹಲವು ಕಾಂಗ್ರೆಸ್ ನಾಯಕರು ಕಾದು ಕುಳಿತಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…