ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ) ಕಛೇರಿಯ ದೈನಂದಿನ ಕೆಲಸ ಕಾರ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಕೆಲಸ ಕಾರ್ಯವನ್ನು ಪ್ರಾರಂಭ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಲತಾ ಸೂಚಿಸಿದ್ದಾರೆ.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಹಿನ್ನೆಲೆ ಮೂಡಾ ಕಾರ್ಯಗಳು ತಾತ್ಕಲಿಕವಾಗಿ ಸ್ಥಗಿತಗೊಂಡಿದ್ದವು.
ಕಂದಾಯ ಪಾವತಿ, ನಕ್ಷೆಗೆ ಅನೋಮೊದನೆ, ಕಟ್ಟಡ ವಿನ್ಯಾಸ, ನ್ಯಾಯಾಂಗ ಕಡತ, ಲೋಕ ಅದಾಲತ್ ಪ್ರಕರಣಗಳನ್ನು ಮುಂದುವರೆಸುವಂತೆ ಮೂಡಾ ಆಯುಕ್ತರಿಗೆ ನಗರಾಭಿವೃದ್ಧಿ ಕಾರ್ಯದರ್ಶಿ ಕೆ.ಲತಾ ಪತ್ರ ಬರೆದಿದ್ದಾರೆ.
ತಾತ್ಕಲಿಕ ಸ್ಥಗಿತದಿಂದ ಮೂಡ ಕೆಲಸ ಆಗದೆ ಜನ ಕಂಗಲಾಗಿದ್ದರು. ಇದೀಗ ಮತ್ತೆ ಕೆಲಸ ಕಾರ್ಯ ಪ್ರಾರಂಭವಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…