ಮೈಸೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆ ಎಚ್.ಡಿ ಕೋಟೆಯ ಕಬಿನಿ ಡ್ಯಾಂಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆ ಕಬಿನಿ ಡ್ಯಾಂ ಹಿತದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗಿದೆ.
ಈ ಹಿನ್ನೆಲೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರವಾಹನ ಭೀತಿ ಎದುರಾಗಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ.
ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಲಿಂಗಭಟ್ಟರ ಗುಡಿ, ಕಾಶಿ ವಿಶ್ವನಾಥಸ್ವಾಮಿ ದೇವಾಲಯ, ಶ್ರೀಬಸವೇಶ್ವರ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ಪರಶುರಾಮ ದೇವಾಲಯ ಹಾಗೂ ದತ್ತಾತ್ರೇಯಸ್ವಾಮಿ ದೇವಾಲಗಳು ಸಂಪೂರ್ಣ ಜಲಾವೃತಗೊಂಡಿವೆ.
ದೇವಾಲಯದ ಸುತ್ತಮುತ್ತ ಪ್ರದೇಶಗಳು ಹಾಗೂ ಹಳ್ಳದ ಕೇರಿಯಲ್ಲಿನ ಕೆಲವು ಮನೆಗಳು ಜಲಾವೃತಗೊಂಡಿದೆ. ಈ ಹಿನ್ನೆಲೆ ಮೈಸೂರು-ನಂಜನಗೂಡು ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…