ಮೈಸೂರು: ಮೈಸೂರು ಅರಮನೆಯ ಪ್ರಸಿದ್ಧ ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ ಎನ್ನಲಾಗುತ್ತಿದೆ.
ಅಂಬಾರಿಯ ಕೆಳಭಾಗ ಹಾಗೂ ಹಿಂಭಾಗ ಮರದ ಕೆಲಸ ಹಾಗೂ ರಿಪೇರಿ ಕಾರ್ಯಗಳು ನಡೆಯುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ತಿಳಿಸಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಇದು ಭಾರೀ ನಿರಾಸೆಯನ್ನುಂಟು ಮಾಡಿದ್ದು, ಅಂಬಾರಿಯ ಸಂರಕ್ಷಣೆಗಾಗಿ ಈ ಕ್ರಮ ಕೈಗೊಂಡಿರುವುದು ಅವಶ್ಯಕವಾಗಿದೆ.
ಮೈಸೂರು ಅರಮನೆ ಹಾಗೂ ಅಂಬಾರಿಯನ್ನು ವೀಕ್ಷಿಸಲು ಸಾವಿರಾರು ಜನರು ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುತ್ತಾರೆ. ಅಂಬಾರಿಯನ್ನು ನೋಡಿ ಖುಷಿಪಡುತ್ತಾರೆ. ಆದರೆ ಕೆಲ ದಿನಗಳ ಕಾಲ ಅಂಬಾರಿ ವೀಕ್ಷಣೆಗೆ ಅವಕಾಶವಿರುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…