ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಡಿಸೆಂಬರ್.೨೫ರಂದು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ಟ ಬ್ಲಾಸ್ಟ್ ಆದ ಪರಿಣಾಮ ಮೂವರು ಮೃತಪಟ್ಟಿದ್ದರು. ಈ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…