ಮೈಸೂರು: ವಾಲ್ಮೀಕಿ ಸಮಾಜ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರದ ಟೌನ್ಹಾಲ್ ಮುಂಭಾಗ ಜಮಾಯಿಸಿದ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಕಾರ್ಯಕರ್ತರು, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಭೇಟಿಯಾದ ಕಿರಣ್ ಮಜುಂದಾರ್ ಶಾ
ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ರಮೇಶ್ ಕತ್ತಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ದೇವರಾಜ್ ಟಿ ಕಾಟೂರು, ಲೋಕೇಶ್ ಪಿಯಾ, ಮಂಜುನಾಥ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…