ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿವೆ. ಆದ್ದರಿಂದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದು ಈ ಕುರಿತು ಮುಂದಿನ ಹೋರಾಟದ ರೂಪುರೇಷಗಳ ಬಗ್ಗೆ ನಗರದ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಲದರ್ಶಿನಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ.
ಮಾ.5ರಂದು ಬೆಳಿಗ್ಗೆ 11 ಗಂಟೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ. ನಂತರ, ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಅಡುವುದರ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಇತಿಹಾಸ ತಜ್ಞರು ಫ್ರೊ.ನಂಜರಾಜ ಅರಸ್, ಸೋಸಲೆ ಸಿದ್ದರಾಜು, ಅರವಿಂದ್ ಶರ್ಮಾ, ಸೋಮರಾಜ ಅರಸು, ಪುಟ್ಟನಂಜಯ್ಯ ದೇವನೂರು, ಆಮ್ ಆದ್ಮಿ ಪಕ್ಷದ ರಾಮಯ್ಯ, ಕೆಆರ್ಎಸ್ ಪಕ್ಷದ ಮುಖಂಡರು, ಬಿಎಸ್ಪಿ ಪಕ್ಷದ ಮುಖಂಡರು, ಆಮ್ ಆದ್ಮಿ ಪಕ್ಷದ ಮುಖಂಡರು, ಎಸ್ಟಿಪಿಐ ಪಕ್ಷದ ಮುಖಂಡರು ಸಿಪಿಐ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ಪ್ರಮುಖವಾಗಿ ಭಾಗವಹಿಸಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…