ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು.
2021-22 ನೇ ಸಾಲಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಭಾ, ಕೋವಿಡ್ ಕಾರಣ ಕಾಲೇಜಿನ ಶುಲ್ಕ ಪಾವತಿಸಿರುವ ಬಗ್ಗೆ ಚಲನ್ ಹಾಜರುಪಡಿಸಲು ಸಾಧ್ಯವಾಗಿರಲಿಲ್ಲ. ಈ ದಿನ ಚಲನ್ ಹಾಜರುಪಡಿಸಿ, ಯಾವುದೇ ಲಂಚ ಆರೋಪ ಮಾಡಿಲ್ಲವೆಂದು ಕುಲಸಚಿವರಾದ ಎಂ.ಕೆ. ಸವಿತಾಗೆ ಮನವಿ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:-ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ
ಇದನ್ನು ಪರಿಶೀಲಿಸಿ ಬಾಕಿ ಶುಲ್ಕ ಪಾವತಿ ಬಳಿಕ ವಿದ್ಯಾರ್ಥಿ ಅಂಕಪಟ್ಟಿ ಹಿಂದಿರುಗಿಸಲಾಯಿತು. ಜತೆಗೆ ಇಂತಹ ಸಮಸ್ಯೆಗಳಿದ್ದಾಗ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಹಾಯ ಪಡೆಯಲು ಕುಲಸಚಿವೆ ಸಲಹೆ ನೀಡಿದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…