ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು.
2021-22 ನೇ ಸಾಲಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಭಾ, ಕೋವಿಡ್ ಕಾರಣ ಕಾಲೇಜಿನ ಶುಲ್ಕ ಪಾವತಿಸಿರುವ ಬಗ್ಗೆ ಚಲನ್ ಹಾಜರುಪಡಿಸಲು ಸಾಧ್ಯವಾಗಿರಲಿಲ್ಲ. ಈ ದಿನ ಚಲನ್ ಹಾಜರುಪಡಿಸಿ, ಯಾವುದೇ ಲಂಚ ಆರೋಪ ಮಾಡಿಲ್ಲವೆಂದು ಕುಲಸಚಿವರಾದ ಎಂ.ಕೆ. ಸವಿತಾಗೆ ಮನವಿ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:-ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ
ಇದನ್ನು ಪರಿಶೀಲಿಸಿ ಬಾಕಿ ಶುಲ್ಕ ಪಾವತಿ ಬಳಿಕ ವಿದ್ಯಾರ್ಥಿ ಅಂಕಪಟ್ಟಿ ಹಿಂದಿರುಗಿಸಲಾಯಿತು. ಜತೆಗೆ ಇಂತಹ ಸಮಸ್ಯೆಗಳಿದ್ದಾಗ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಹಾಯ ಪಡೆಯಲು ಕುಲಸಚಿವೆ ಸಲಹೆ ನೀಡಿದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…