Mysore University
ಮೈಸೂರು : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿ ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.
ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಅದರ ಮೇಲೆ ವಾಹನಗಳು ಓಡಾಡುವಾಗ ವಿದ್ಯಾರ್ಥಿಗಳ ಮೈಮೇಲೆ ಸಿಂಪಡಣೆ ಆಗುತ್ತಿದೆ.
ಇದನ್ನೂ ಓದಿ:- ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ : ಡಿಸಿಎಂ ಡಿ.ಕೆ ಶಿವಕುಮಾರ್
ವಿವಿಯ ಕನ್ನಡ ಹಾಗೂ ಜೈನಾಲಜಿ ವಿಭಾಗದ ಪ್ರವೇಶ ದ್ವಾರದ ಬಳಿಯೇ ಮ್ಯಾನ್ ಹೋಲ್ ತೆರೆದಿರುವುದರಿಂದ ನೀರು ಹೊರ ಹರಿಯುತ್ತಿದೆ. ಇದರಿಂದ ದುರ್ವಾಸನೆ ಹೊರ ಸೂಸುತ್ತಿದ್ದು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ವಿವಿ ಗಮನಕ್ಕೂ ತಂದರು ನಿರ್ಲಕ್ಷ್ಯ ವಹಿಸಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…