ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು.
ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಡಿ.ಕೆ.ಶಿವಕುಮಾರ್ ಬೆಂಬಲಿಗರು, ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ನೂರಾರು ಬೈಕ್ಗಳಲ್ಲಿ ಆಗಮಿಸಿದ ಡಿಕೆಶಿ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.
ಬಳಿಕ ಚಂದ್ರಮೌಳೇಶ್ವರನಿಗೆ ಪೂಜೆ ಸಲ್ಲಿಸಿ ಬೈಕ್ ಜಾಥಾಗೆ ಚಾಲನೆ ನೀಡಿದ ಬಳಿಕ ಡಿಕೆಶಿ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿಗಳು, ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಜಾಥಾ ಕೈಗೊಂಡು, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದರು.
ಜಾಥಾದಲ್ಲಿ ಒಕ್ಕಲಿಗ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಡಿಕೆ ಅಭಿಮಾನಿಗಳು ಭಾಗಿಯಾಗಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…