ಮೈಸೂರು: ಮೈಸೂರಿನಲ್ಲಿ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ ಮುಂದುವರಿದಿದ್ದು, ಇಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾಗಿದ್ದ ಕೈ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಮೈಸೂರು| ಮುಂದುವರೆದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ
ವೋಟ್ ಚೋರಿಯಿಂದಲೇ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ ನಾಯಕರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಮಾಜಿ ಉಪ ಮೇಯರ್ ಸಿದ್ದರಾಜು, ಹೆಚ್.ವಿ.ರಾಜೀವ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…