ಮೈಸೂರು: ಮೈಸೂರಿನಲ್ಲಿ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ ಮುಂದುವರಿದಿದ್ದು, ಇಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾಗಿದ್ದ ಕೈ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಮೈಸೂರು| ಮುಂದುವರೆದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ
ವೋಟ್ ಚೋರಿಯಿಂದಲೇ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ ನಾಯಕರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಮಾಜಿ ಉಪ ಮೇಯರ್ ಸಿದ್ದರಾಜು, ಹೆಚ್.ವಿ.ರಾಜೀವ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…