ಮೈಸೂರು: ಇಲ್ಲಿನ ವಿಜಯನಗರದ ಕಲ್ಯಾಣ ಮಂಟಪದಲ್ಲಿಂದು ಹೂಟಗಳ್ಳಿಯ ವಿದ್ಯಾ ಹಾಗೂ ನೆದರ್ಲ್ಯಾಂಡ್ ರುಟ್ಗೆರ್ ವಚನ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ವಿದ್ಯಾ ಪೋಷಕರಾದ ಸೋಮಶೇಖರಪ್ಪ ಮತ್ತು ಪ್ರೇಮಾ ಹಾಗೂ ರುಟ್ಗೆರ್ ಪೋಷಕರಾದ ಬಾಬ್ವಾನ್ ಬೊ ಇಜೆನ್ ಮತ್ತು ಜಾಕ್ವಿಲಿನ್ ಕನ್ನಡ ಮತ್ತು ಇಂಗ್ಲೀಷಿನಲ್ಲಿ ವಚನಗಳನ್ನು ಸ್ತುತಿಸಿ ವಿವಾಹಕ್ಕೆ ಒಪ್ಪಿಗೆ ನೀಡಿದರು.
ವರ ವಧುವಿಗೆ ಮಾಂಗ್ಯಧಾರಣೆ ಮಾಡಿದರೆ, ವಧು ವರನಿಗೆ ರುದ್ರಾಕ್ಷಿ ಧಾರಣೆ ಮಾಡುವ ಮೂಲಕ ಸಮಾನತೆಯ ತತ್ವಕ್ಕೆ ವಚನ ಮಾಂಗಲ್ಯ ಸಾಕ್ಷಿಯಾಯಿತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣು ವಿಶ್ವವಚನ ಫೌಂಡೇಶನ್ ಸಂಸ್ಥಾಪಕರಾದ ವಚನ ಕುಮಾರಸ್ವಾಮಿ ಮತ್ತು ರೂಪಾ ಕುಮಾರಸ್ವಾಮಿ ವಚನ ಪ್ರತಿಜ್ಞೆ ಬೋಧಿಸಿದರು.
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…