ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ ಬುಧವಾರ ಸಾವನ್ನಪ್ಪಿದೆ.
‘ಕಂಜೆನಿಟಲ್ ಪರೇಸಿಸ್’ ರೋಗಕ್ಕೆ ತುತ್ತಾಗಿ ಕಳೆದೆರಡು ದಿನಗಳಿಂದ ಆಹಾರವನ್ನು ತ್ಯಜಿಸಿ ಬಳಲುತ್ತಿದ್ದ 13 ವರ್ಷದ ಪೃಥ್ವಿಗೆ (ರಾಯಲ್ ಬೆಂಗಾಲ್ ಟೈಗರ್) ಮೃಗಾಲಯದ ಪಶು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಪೃಥ್ವಿ ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆಯಿತು. ಪೃಥ್ವಿ ಸಾವನ್ನಪ್ಪಿರುವ ವಿಷಯವನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…