mysore cutting trees protest
ಮೈಸೂರು : ರಸ್ತೆ ಅಗಲೀಕರಣ ನೆಪದಲ್ಲಿ ಎಸ್ಪಿ ಕಚೇರಿ ಬಳಿಯ 40 ಮರಗಳ ಮಾರಣ ಹೋಮ ಮಾಡಿರುವ ಸ್ಥಳದಲ್ಲಿ ಇಂದು(ಏ.18) ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.
ಪಾಲಿಕೆ ನಡೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವ ಪರಿಸರವಾದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಡಿದ ಮರಗಳಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ.
ಇಂದು ಸಂಜೆ ಕ್ಯಾಡಲ್ ಲೈಟ್ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಿದ್ದಾರೆ. ಇದಕ್ಕೂ ಮುಂಚೆ ಕಾವಾದ ಇಬ್ಬರು ವಿದ್ಯಾರ್ಥಿಗಳಿಂದ ಬಿಳಿ ಬಟ್ಟೆ ಹಾಕಿ, ಹೂವು ಇಟ್ಟು ಪೂಜೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಕಾವಾ ಕಾಲೇಜಿನ ವಿದ್ಯಾರ್ಥಿಗಳಾದ ವಿಶಾಲ್ ಮತ್ತು ಆದಿತ್ಯ ರಾಜ್ ಕಟಾವು ಮರಗಳ ಕಾಂಡಕ್ಕೆ ಬ್ಯಾಂಡೇಜ್ ಕಟ್ಟಿ ಬಿಳಿ ಹೊದಿಸಿ ಹೂವು ಗಂಧದ ಕಡ್ಡಿ ಇಟ್ಟು ಕೈ ಮುಗಿದು ಪೂಜೆ ಸಲ್ಲಿಕೆ ಮಾಡಿದರು.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…