ಮೈಸೂರಿನ ನಾಡಹಬ್ಬ ದಸರಾ ಮಹೋತ್ಸವದ ವೇಳೆ, ಕೇವಲ 12 ದಿನಗಳಲ್ಲಿ 1046 ಟನ್ ಕಸವನ್ನು ಸಂಗ್ರಹಿಸಲಾಗಿದೆ. ಈ ದಾಖಲೆ ಮಟ್ಟದ ಕಸವು ದಸರಾ ಹಬ್ಬದಲ್ಲಿ ನೆರೆದಿದ್ದ ಜನಸಂದಣಿಯನ್ನು ಪ್ರತಿಬಿಂಬಿಸುತ್ತದೆ.
ಪೌರಕಾರ್ಮಿಕರು ಹಗಲು-ರಾತ್ರಿ ಮೂರು ಪಾಳಿಗಳಲ್ಲಿ ಶ್ರಮಿಸಿ, ಶುದ್ಧತೆಯ ಕಾರ್ಯ ನಿರ್ವಹಿಸಿದ್ದಾರೆ. ಆಹಾರ ಮೇಳದಲ್ಲಿ ಮಾತ್ರವೇ ಪ್ರತಿ ದಿನ 90-100 ಟನ್ ಕಸ ಸಂಗ್ರಹವಾಗಿದ್ದು, ಜಂಬೂ ಸವಾರಿ ದಿನ ಅದು 140 ಟನ್ವರೆಗೆ ಏರಿಕೆ ಕಂಡಿತು. ಬಳಿಕದ ಫಲಪುಷ್ಪ ಪ್ರದರ್ಶನದಲ್ಲಿಯೂ ಕಸದ ಪ್ರಮಾಣ ಹೆಚ್ಚಾಗಿ ಕಂಡುಬಂದಿತು.
2500ಕ್ಕೂ ಅಧಿಕ ಪೌರ ಕಾರ್ಮಿಕರು ದಸರಾ ಅವಧಿಯಲ್ಲಿ ಸೇವೆ ಸಲ್ಲಿಸಿದ್ದು, ಇವರ ಶ್ರಮವನ್ನು ಪಾಲಿಕೆಯ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರು “ಪೌರ ಕಾರ್ಮಿಕರು ದೇವರು” ಎನ್ನುವ ಮೂಲಕ ಶ್ಲಾಘಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…