ಮೈಸೂರಿನ ನಾಡಹಬ್ಬ ದಸರಾ ಮಹೋತ್ಸವದ ವೇಳೆ, ಕೇವಲ 12 ದಿನಗಳಲ್ಲಿ 1046 ಟನ್ ಕಸವನ್ನು ಸಂಗ್ರಹಿಸಲಾಗಿದೆ. ಈ ದಾಖಲೆ ಮಟ್ಟದ ಕಸವು ದಸರಾ ಹಬ್ಬದಲ್ಲಿ ನೆರೆದಿದ್ದ ಜನಸಂದಣಿಯನ್ನು ಪ್ರತಿಬಿಂಬಿಸುತ್ತದೆ.
ಪೌರಕಾರ್ಮಿಕರು ಹಗಲು-ರಾತ್ರಿ ಮೂರು ಪಾಳಿಗಳಲ್ಲಿ ಶ್ರಮಿಸಿ, ಶುದ್ಧತೆಯ ಕಾರ್ಯ ನಿರ್ವಹಿಸಿದ್ದಾರೆ. ಆಹಾರ ಮೇಳದಲ್ಲಿ ಮಾತ್ರವೇ ಪ್ರತಿ ದಿನ 90-100 ಟನ್ ಕಸ ಸಂಗ್ರಹವಾಗಿದ್ದು, ಜಂಬೂ ಸವಾರಿ ದಿನ ಅದು 140 ಟನ್ವರೆಗೆ ಏರಿಕೆ ಕಂಡಿತು. ಬಳಿಕದ ಫಲಪುಷ್ಪ ಪ್ರದರ್ಶನದಲ್ಲಿಯೂ ಕಸದ ಪ್ರಮಾಣ ಹೆಚ್ಚಾಗಿ ಕಂಡುಬಂದಿತು.
2500ಕ್ಕೂ ಅಧಿಕ ಪೌರ ಕಾರ್ಮಿಕರು ದಸರಾ ಅವಧಿಯಲ್ಲಿ ಸೇವೆ ಸಲ್ಲಿಸಿದ್ದು, ಇವರ ಶ್ರಮವನ್ನು ಪಾಲಿಕೆಯ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರು “ಪೌರ ಕಾರ್ಮಿಕರು ದೇವರು” ಎನ್ನುವ ಮೂಲಕ ಶ್ಲಾಘಿಸಿದ್ದಾರೆ.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…