ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಮೈಸೂರಿಗೆ ಬಂದ ಆನೆಗಳು ನಿನ್ನೆ(ಆ.13) ತಾನೆ ಅರಮನೆ ಆವರಣ ಸೇರಿವೆ.
ಅರವನೆ ಆವರಣದಲ್ಲಿ ಬೀಡುಬಿಟ್ಟಿರುವ ಅಭಿಮನ್ಯ ನೇತೃತ್ವದ ಆನೆಗಳಿಗೆ ರಾಜಾತಿಥ್ಯ ಶುರುವಾಗಿದ್ದು, ರಾಜಭಕ್ಷ್ಯಗಳನ್ನು ಸೇವಿಸಿ ವಿಶ್ರಮಿಸಿಕೊಂಡು ನಂತರ ಇಂದು ಬೆಳಿಗ್ಗೆ ಗಜಪಡೆಯನ್ನು ಮಾರ್ನಿಂಗ್ ವಾಕ್ಗೆ ಕರೆದೊಯ್ಯಲಾಯಿತು.
ಇಂದಿನ ಬೆಳಿಗಿನ ವಿಹಾರದಲ್ಲಿ ಅಭಿಮನ್ಯು ಬದಲು ಏಕಲವ್ಯ ಲೀಡ್ ಮಾಡುತ್ತಿದ್ದ. ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಲೇ ತಿಳಿದಿರುವಂತೆ ಮುಂಬರುವ ವರ್ಷಗಳಲ್ಲಿ ಅಂಬಾರಿ ಹೊರುವ ಕೆಲಸ ಏಕಲವ್ಯನ ಹೆಗಲಿದೆ ಹಾಕಲಾಗಿದೆ. ಹೀಗಾಗಿ, ಈಗಿಂದಲೇ ಲೀಡ್ ಮಾಡುವ ತರಬೇತಿಯನ್ನು ಮಾವುತ ಮತ್ತು ಕಾವಾಡಿಗರು ಆರಂಭಿಸಿದಂತಿದೆ.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…