ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಮೈಸೂರಿಗೆ ಬಂದ ಆನೆಗಳು ನಿನ್ನೆ(ಆ.13) ತಾನೆ ಅರಮನೆ ಆವರಣ ಸೇರಿವೆ.
ಅರವನೆ ಆವರಣದಲ್ಲಿ ಬೀಡುಬಿಟ್ಟಿರುವ ಅಭಿಮನ್ಯ ನೇತೃತ್ವದ ಆನೆಗಳಿಗೆ ರಾಜಾತಿಥ್ಯ ಶುರುವಾಗಿದ್ದು, ರಾಜಭಕ್ಷ್ಯಗಳನ್ನು ಸೇವಿಸಿ ವಿಶ್ರಮಿಸಿಕೊಂಡು ನಂತರ ಇಂದು ಬೆಳಿಗ್ಗೆ ಗಜಪಡೆಯನ್ನು ಮಾರ್ನಿಂಗ್ ವಾಕ್ಗೆ ಕರೆದೊಯ್ಯಲಾಯಿತು.
ಇಂದಿನ ಬೆಳಿಗಿನ ವಿಹಾರದಲ್ಲಿ ಅಭಿಮನ್ಯು ಬದಲು ಏಕಲವ್ಯ ಲೀಡ್ ಮಾಡುತ್ತಿದ್ದ. ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಲೇ ತಿಳಿದಿರುವಂತೆ ಮುಂಬರುವ ವರ್ಷಗಳಲ್ಲಿ ಅಂಬಾರಿ ಹೊರುವ ಕೆಲಸ ಏಕಲವ್ಯನ ಹೆಗಲಿದೆ ಹಾಕಲಾಗಿದೆ. ಹೀಗಾಗಿ, ಈಗಿಂದಲೇ ಲೀಡ್ ಮಾಡುವ ತರಬೇತಿಯನ್ನು ಮಾವುತ ಮತ್ತು ಕಾವಾಡಿಗರು ಆರಂಭಿಸಿದಂತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…