ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಮೈಸೂರಿಗೆ ಬಂದ ಆನೆಗಳು ನಿನ್ನೆ(ಆ.13) ತಾನೆ ಅರಮನೆ ಆವರಣ ಸೇರಿವೆ.
ಅರವನೆ ಆವರಣದಲ್ಲಿ ಬೀಡುಬಿಟ್ಟಿರುವ ಅಭಿಮನ್ಯ ನೇತೃತ್ವದ ಆನೆಗಳಿಗೆ ರಾಜಾತಿಥ್ಯ ಶುರುವಾಗಿದ್ದು, ರಾಜಭಕ್ಷ್ಯಗಳನ್ನು ಸೇವಿಸಿ ವಿಶ್ರಮಿಸಿಕೊಂಡು ನಂತರ ಇಂದು ಬೆಳಿಗ್ಗೆ ಗಜಪಡೆಯನ್ನು ಮಾರ್ನಿಂಗ್ ವಾಕ್ಗೆ ಕರೆದೊಯ್ಯಲಾಯಿತು.
ಇಂದಿನ ಬೆಳಿಗಿನ ವಿಹಾರದಲ್ಲಿ ಅಭಿಮನ್ಯು ಬದಲು ಏಕಲವ್ಯ ಲೀಡ್ ಮಾಡುತ್ತಿದ್ದ. ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಲೇ ತಿಳಿದಿರುವಂತೆ ಮುಂಬರುವ ವರ್ಷಗಳಲ್ಲಿ ಅಂಬಾರಿ ಹೊರುವ ಕೆಲಸ ಏಕಲವ್ಯನ ಹೆಗಲಿದೆ ಹಾಕಲಾಗಿದೆ. ಹೀಗಾಗಿ, ಈಗಿಂದಲೇ ಲೀಡ್ ಮಾಡುವ ತರಬೇತಿಯನ್ನು ಮಾವುತ ಮತ್ತು ಕಾವಾಡಿಗರು ಆರಂಭಿಸಿದಂತಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…