ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ.
ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ ಗಜಪಡೆಯ ಎಲ್ಲಾ ಆನೆಗಳು ಲಾರಿಗಳನ್ನೇರಿ ತಮ್ಮ ತಮ್ಮ ಆನೆ ಶಿಬಿರಗಳತ್ತ ಮರಳಲಿವೆ.
ಇದನ್ನೂ ಓದಿ:-ಕಾಂತಾರ ಸಿನಿಮಾ ತೋರಿಸಲು ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ: ಯಾರ್ಯಾರಿಗೆ ಅವಕಾಶ ಗೊತ್ತಾ?
ದಸರಾ ಗಜಪಡೆ ಜೊತೆಗೆ ಮಾವುತರು, ಕಾವಾಡಿಗರು ಹಾಗೂ ಅವರ ಕುಟುಂಬ ಸದಸ್ಯರು ಕೂಡ ಕಾಡಿನತ್ತ ಪಯಣಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ತಿಂಗಳಿನಿಂದಲೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ದಸರಾ ಗಜಪಡೆಗೆ ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟಿವೆ. ನಾಳಿನ ಕಾರ್ಯಕ್ರಮ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…