ಮೈಸೂರು ನಗರ

ಮೈಸೂರು ದಸರಾ: ನಾಳೆ ಕಾಡಿನತ್ತ ದಸರಾ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ.

ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ ಗಜಪಡೆಯ ಎಲ್ಲಾ ಆನೆಗಳು ಲಾರಿಗಳನ್ನೇರಿ ತಮ್ಮ ತಮ್ಮ ಆನೆ ಶಿಬಿರಗಳತ್ತ ಮರಳಲಿವೆ.

ಇದನ್ನೂ ಓದಿ:-ಕಾಂತಾರ ಸಿನಿಮಾ ತೋರಿಸಲು ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ: ಯಾರ್ಯಾರಿಗೆ ಅವಕಾಶ ಗೊತ್ತಾ?

ದಸರಾ ಗಜಪಡೆ ಜೊತೆಗೆ ಮಾವುತರು, ಕಾವಾಡಿಗರು ಹಾಗೂ ಅವರ ಕುಟುಂಬ ಸದಸ್ಯರು ಕೂಡ ಕಾಡಿನತ್ತ ಪಯಣಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ತಿಂಗಳಿನಿಂದಲೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ದಸರಾ ಗಜಪಡೆಗೆ ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟಿವೆ. ನಾಳಿನ ಕಾರ್ಯಕ್ರಮ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

7 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

7 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

11 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

16 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

16 hours ago