ಮೈಸೂರು ನಗರ

ಮೈಸೂರು ದಸರಾ: ನಾಳೆ ಕಾಡಿನತ್ತ ದಸರಾ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ.

ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ ಗಜಪಡೆಯ ಎಲ್ಲಾ ಆನೆಗಳು ಲಾರಿಗಳನ್ನೇರಿ ತಮ್ಮ ತಮ್ಮ ಆನೆ ಶಿಬಿರಗಳತ್ತ ಮರಳಲಿವೆ.

ಇದನ್ನೂ ಓದಿ:-ಕಾಂತಾರ ಸಿನಿಮಾ ತೋರಿಸಲು ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ: ಯಾರ್ಯಾರಿಗೆ ಅವಕಾಶ ಗೊತ್ತಾ?

ದಸರಾ ಗಜಪಡೆ ಜೊತೆಗೆ ಮಾವುತರು, ಕಾವಾಡಿಗರು ಹಾಗೂ ಅವರ ಕುಟುಂಬ ಸದಸ್ಯರು ಕೂಡ ಕಾಡಿನತ್ತ ಪಯಣಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ತಿಂಗಳಿನಿಂದಲೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ದಸರಾ ಗಜಪಡೆಗೆ ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟಿವೆ. ನಾಳಿನ ಕಾರ್ಯಕ್ರಮ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago