mysuru dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ.
ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, 15ಕ್ಕೂ ಹೆಚ್ಚು ಮಕ್ಕಳಿಗೆ ಈ ಶಾಲೆಯಲ್ಲಿ ಪಾಠ ಹೇಳಿಕೊಡಲಾಗುತ್ತಿದೆ.
ಸರ್ಕಾರಿ ಶಾಲೆಯ ನುರಿತ ಶಿಕ್ಷಕಿಯರು ಮಕ್ಕಳಿಗೆ ಶಾಲಾ ಮಠ್ಯಕ್ರಮ ಬೋಧಿಸುತ್ತಿದ್ದು, ಮಧ್ಯಾಹ್ನದ ನಂತರ ಮಕ್ಕಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧಪಡಿಸುವ ಕೆಲಸ ನಡೆಯುತ್ತಿದೆ.
ಈ ಬಗ್ಗೆ ಶಿಕ್ಷಕಿಯೇ ಮಾಹಿತಿ ನೀಡಿದ್ದು, ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಪಾಠ ಪ್ರವಚನ ನಡೆಯುತ್ತಿದೆ. ಎಲ್ಲರಂತೆ ಅವರೂ ಕೂಡ ವಿದ್ಯಾವಂತರಾಗಬೇಕು ಎಂದು ಹೇಳಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…