ಮೈಸೂರು: ಆನೆಗಳಿಗೆ ಇಂದಿನಿಂದ ತಾಲೀಮು ಶುರುವಾಗಿದ್ದು, ಜಂಬೂ ಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆಯಲ್ಲಿ ತಾಲೀಮು ನಡೆಸಲಾಗಿದೆ.
ಇಂದು ಬೆಳಿಗ್ಗೆ ತಾಲೀಮು ನಡೆಸಲಾಗಿದ್ದು, ಸಂಜೆಯೂ ಕೂಡ ತಾಲೀಮು ನಡೆಸಲಾಗುತ್ತದೆ. ಆನೆಗಳಿಗೆ ಶಕ್ತಿ ಬರಲೆಂದು ಮೊಳಕೆ ಕಾಳು, ಭತ್ತ, ಬೆಲ್ಲ, ಬೆಣ್ಣೆ ವಿವಿಧ ಬಗೆಯ ಸೊಪ್ಪುಗಳ ಜತೆಗೆ ಕೊಬ್ಬರಿ, ತೆಂಗಿನಕಾಯಿಯನ್ನು ಪ್ರತಿದಿನ ಎರಡು ಬಾರಿ ನೀಡಲಾಗುತ್ತದೆ.
ಅದರಲ್ಲೂ ಅಂಬಾರಿ ಹೊರುವ ಅಭಿಮನ್ಯುವಿಗೆ ವಿಶೇಷ ಆಹಾರದ ಜತೆಗೆ ಹೆಚ್ಚಿನ ಬೆಣ್ಣೆ, ಬೆಲ್ಲ ಹಾಗೂ ಕೊಬ್ಬರಿ, ಕಬ್ಬು ನೀಡಿ ಜಂಬೂ ಸವಾರಿಯ ವೇಳೆಗೆ ಮತ್ತಷ್ಟು ಬಲಶಾಲಿಯನ್ನಾಗಿ ಮಾಡಲಾಗುತ್ತದೆ.
ಈ ಮೂಲಕ ದಸರಾ ಜಗಪಡೆಗೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತದೆ. ಇದಕ್ಕಾಗಿ ಆನೆಗಳಿಗೆ ಫೌಷ್ಠಿಕ ಆಹಾರ ನೀಡಲಾಗುತ್ತದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…