Mysuru | DISHA Meeting Held Under the Leadership of Union Minister H.D. Kumaraswamy
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿಂದು ದಿಶಾ ಸಭೆ ನಡೆಯಿತು.
ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಸುನೀಲ್ ಬೋಸ್, ಬಿಜೆಪಿ ಶಾಸಕ ಶ್ರೀವತ್ಸ, ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್ ಸೇರಿದಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿ.ಪಂ ಸಿಇಒ ಯುಕೇಶ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ ಸುಂದರರಾಜ್ ಸೇರಿದಂತೆ ಅಧಿಕಾರಿ ವರ್ಗ ಭಾಗಿಯಾಗಿದ್ದರು. ಆದರೆ ದಿಶಾ ಸಭೆಯಲ್ಲಿ ಕೈ ಶಾಸಕರು ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸಹ ಗೈರಾಗಿದ್ದರು.
ದಿಶಾ ಸಭೆಯಲ್ಲಿ ಈ ಭಾಗದಲ್ಲಿ ಅನ್ನದಾತರು ಅನುಭವಿಸುತ್ತಿರುವ ಸಮಸ್ಯೆಗಳು ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…